Latest Story

Main Story

Today Update

ರಾಜು ತಾಳಿಕೋಟೆ: ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ.

 

ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ (Raju Talikote) ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ (Heart Attack) ಅವರು ಕೊನೆಯುಸಿರು ಎಳೆದಿದ್ದಾರೆ. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ. ಭಾನುವಾರದಿಂದ (ಅ.12) ಮೂರು‌ ದಿನ ಶೂಟಿಂಗ್ ಮಾಡಬೇಕಿತ್ತು. ಆದರೆ ಅಷ್ಟರಲ್ಲಿ ಅವರು ನಿಧರಾಗಿದ್ದು, ಚಿತ್ರತಂಡಕ್ಕೆ ದೊಡ್ಡ ಅಘಾತ ಆಗಿದೆ.
ಕನ್ನಡದ ಖ್ಯಾತ ನಟ ಇನ್ನಿಲ್ಲ ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ಉತ್ತರ ಕರ್ನಾಟಕದ ರಂಗಭೂಮಿಯಲ್ಲಿ “ಖಾಸ್ಗತೇಶ್ವರ” ನಾಟಕ ಮಂಡಳಿಯ ಮಾಲೀಕರಾಗಿ, ಕುಡುಕನ ಪಾತ್ರಗಳ ಮೂಲಕ ಮನೆ ಮಾತಾಗಿದರು.

 

You Missed

76ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ : ಹರಿದು ಬಂತು ಶುಭಾಶಯಗಳ ಮಹಾ ಪೂರಾ!
9 ಹಳ್ಳಿಗಳಿಗೆ ಶೋಭಾ ಕೋಟೆಗೌಡರ್  ಉಚಿತ ಮುಕ್ತಿ ರಥ ಕೊಡುಗೆ
45 ವರ್ಷದ  ಕಳ್ಳತನ ಪ್ರಕರಣಕ್ಕೆ AI 80ರ ಟ್ರೆಂಡ್‌ನಿಂದ ಬಿಗ್ ಟ್ವಿಸ್ಟ್!
UPI  ಬಳಕೆ ದಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್
ವಂದೇ ಮಾತರಂ’ ಚರಣ ಕಡಿತ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ PIL
ಸೆಪ್ಟೆಂಬರ್ 11ರ ಚಿನ್ನದ ದರ: 10 ಗ್ರಾಂ ಚಿನ್ನದ ಬೆಲೆಯಲ್ಲಿ 2,400 ರೂ ಇಳಿಕೆ