ರಾಜು ತಾಳಿಕೋಟೆ: ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ.

ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ (Raju Talikote) ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ (Heart Attack) ಅವರು ಕೊನೆಯುಸಿರು ಎಳೆದಿದ್ದಾರೆ. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ. ಭಾನುವಾರದಿಂದ (ಅ.12) ಮೂರು ದಿನ ಶೂಟಿಂಗ್ ಮಾಡಬೇಕಿತ್ತು. ಆದರೆ ಅಷ್ಟರಲ್ಲಿ ಅವರು ನಿಧರಾಗಿದ್ದು, ಚಿತ್ರತಂಡಕ್ಕೆ ದೊಡ್ಡ ಅಘಾತ ಆಗಿದೆ.
ಕನ್ನಡದ ಖ್ಯಾತ ನಟ ಇನ್ನಿಲ್ಲ ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ಉತ್ತರ ಕರ್ನಾಟಕದ ರಂಗಭೂಮಿಯಲ್ಲಿ “ಖಾಸ್ಗತೇಶ್ವರ” ನಾಟಕ ಮಂಡಳಿಯ ಮಾಲೀಕರಾಗಿ, ಕುಡುಕನ ಪಾತ್ರಗಳ ಮೂಲಕ ಮನೆ ಮಾತಾಗಿದರು.
ವಾಷಿಂಗ್ಟನ್ ಡಿಸಿ ಮೇಯರ್ ಚುನಾವಣೆ: ಭಾರತೀಯ ಮೂಲದ ರಿನಿ ಸಂಪತ್ಗೆ ಅಮೆರಿಕನ್ ಹಿಂದೂ ಕೋಅಲಿಷನ್ ಬೆಂಬಲ.
ರಾಜ್ಯ ರಾಜಕಾರಣದಲ್ಲಿ ‘ಹಸ್ತ’ ಕದನ ತೀವ್ರ: ಸಿದ್ದು-ಡಿಕೆಶಿ ಬಣಗಳ ನಡುವೆ ತಂತ್ರ-ಪ್ರತಿತಂತ್ರಗಳ ಮೇಲಾಟ.
ಗೆಲುವಿಗಾಗಿ ‘ದಳಪತಿ’ ಪ್ರಾರ್ಥನೆ: ತಿರುಚೆಂಡೂರು ಮುರುಗನ್ ದೇವಸ್ಥಾನಕ್ಕೆ ನಟ ವಿಜಯ್ ಭೇಟಿ.
ಸಿಕ್ಕಿಂನಲ್ಲಿ ಫುಟ್ಬಾಲ್ ಆಟಗಾರನಾಗಿ ಮಿಂಚಿದ ಪ್ರಧಾನಿ ಮೋದಿ: ಯುವಕರೊಂದಿಗೆ ಸಂಭ್ರಮದ ಕ್ಷಣ.
ನೈಜೀರಿಯಾದಲ್ಲಿ ರಕ್ತಪಾ*: 29 ರೈತರನ್ನು ಗುಂಡಿಕ್ಕಿ ಕೊಂ* ಇಸ್ಲಾಮಿಕ್ ಸ್ಟೇಟ್ ಉಗ್ರರು.
ಅಮೆರಿಕಕ್ಕೆ ಇರಾನ್ ಸವಾಲು – ನಿರ್ಬಂಧ ತೆರವುಗೊಳಿಸಿದರೆ ಹಾರ್ಮುಝ್ ಜಲಸಂಧಿ ಮುಕ್ತ.
ಧೋನಿಯ 15 ವರ್ಷಗಳ ದಾಖಲೆ ಮುರಿದ ರಿಂಕು ಸಿಂಗ್
ವಂದೇ ಭಾರತ್ ರೈಲಿಗಿಂತಲೂ ಉದ್ದದ ಸಿಹಿ ತಿಂಡಿ! ವಿಶ್ವ ದಾಖಲೆ ಬರೆದ ಇಟಾಲಿಯನ್ ‘ತಿರಾಮಿಸು’.
ಕೋಮಾಗೆ ಜಾರಿದ್ದ ಹಾಸನದ ಇಂಜಿನಿಯರ್ ಶ್ವೇತಾ ಸಾ*
ಎಲ್ಎಸ್ಜಿ ಮಾಡಿದ ‘ಸೂಪರ್’ ಎಡವಟ್ಟು: ಲಖನೌ ಸೋಲಿನ ರಹಸ್ಯ ಬಿಚ್ಚಿಟ್ಟ ಡೇಲ್ ಸ್ಟೇನ್!



















































































