Latest Story
ಪಶ್ಚಿಮ ಬಂಗಾಳದಲ್ಲಿ 100 ಕಚ್ಚಾ ಬಾಂಬ್‌ ಪತ್ತೆ: ಎನ್‌ಐಎ ತನಿಖೆಗೆ ಚುನಾವಣಾ ಆಯೋಗ ಆದೇಶ.ಡೊನಾಲ್ಡ್ ಟ್ರಂಪ್‌ಗೆ ಇರಾನ್ ತಿರುಗೇಟು: ಲೆಗೋ ಶೈಲಿಯ ವಿಡಿಯೊ ಮೂಲಕ ಅಮೆರಿಕ ಅಧ್ಯಕ್ಷರ ಅಪಹಾಸ್ಯ.ಡಿಕೆಶಿಗೆ ಸಿಎಂ ಪಟ್ಟ? ಮೇ 15ರೊಳಗೆ ಸಿಗಲಿದೆ ‘ಬರ್ತ್‌ಡೇ ಗಿಫ್ಟ್’ ಎಂದ ಶಾಸಕ ರಂಗನಾಥ್ಜಿಬಿಎ ಚುನಾವಣೆ ವಿಳಂಬ: ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ಸತೀಶ್‌ ಉರಾಳ್‌ ಕಿಡಿ.PBKS vs RR: ಅಗ್ರಸ್ಥಾನಿ ಪಂಜಾಬ್‌ಗೆ ಲಗಾಮು ಹಾಕುತ್ತಾ ರಾಜಸ್ಥಾನ್ ರಾಯಲ್ಸ್?ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

Main Story

Today Update

ರಾಜು ತಾಳಿಕೋಟೆ: ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ.

 

ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ (Raju Talikote) ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ (Heart Attack) ಅವರು ಕೊನೆಯುಸಿರು ಎಳೆದಿದ್ದಾರೆ. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ. ಭಾನುವಾರದಿಂದ (ಅ.12) ಮೂರು‌ ದಿನ ಶೂಟಿಂಗ್ ಮಾಡಬೇಕಿತ್ತು. ಆದರೆ ಅಷ್ಟರಲ್ಲಿ ಅವರು ನಿಧರಾಗಿದ್ದು, ಚಿತ್ರತಂಡಕ್ಕೆ ದೊಡ್ಡ ಅಘಾತ ಆಗಿದೆ.
ಕನ್ನಡದ ಖ್ಯಾತ ನಟ ಇನ್ನಿಲ್ಲ ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ಉತ್ತರ ಕರ್ನಾಟಕದ ರಂಗಭೂಮಿಯಲ್ಲಿ “ಖಾಸ್ಗತೇಶ್ವರ” ನಾಟಕ ಮಂಡಳಿಯ ಮಾಲೀಕರಾಗಿ, ಕುಡುಕನ ಪಾತ್ರಗಳ ಮೂಲಕ ಮನೆ ಮಾತಾಗಿದರು.

 

You Missed

ಪಶ್ಚಿಮ ಬಂಗಾಳದಲ್ಲಿ 100 ಕಚ್ಚಾ ಬಾಂಬ್‌ ಪತ್ತೆ: ಎನ್‌ಐಎ ತನಿಖೆಗೆ ಚುನಾವಣಾ ಆಯೋಗ ಆದೇಶ.
ಡೊನಾಲ್ಡ್ ಟ್ರಂಪ್‌ಗೆ ಇರಾನ್ ತಿರುಗೇಟು: ಲೆಗೋ ಶೈಲಿಯ ವಿಡಿಯೊ ಮೂಲಕ ಅಮೆರಿಕ ಅಧ್ಯಕ್ಷರ ಅಪಹಾಸ್ಯ.
ಡಿಕೆಶಿಗೆ ಸಿಎಂ ಪಟ್ಟ? ಮೇ 15ರೊಳಗೆ ಸಿಗಲಿದೆ ‘ಬರ್ತ್‌ಡೇ ಗಿಫ್ಟ್’ ಎಂದ ಶಾಸಕ ರಂಗನಾಥ್
ಜಿಬಿಎ ಚುನಾವಣೆ ವಿಳಂಬ: ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ಸತೀಶ್‌ ಉರಾಳ್‌ ಕಿಡಿ.
PBKS vs RR: ಅಗ್ರಸ್ಥಾನಿ ಪಂಜಾಬ್‌ಗೆ ಲಗಾಮು ಹಾಕುತ್ತಾ ರಾಜಸ್ಥಾನ್ ರಾಯಲ್ಸ್?
ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ: ರಾಜ್ಯ ಸರ್ಕಾರದ ಐತಿಹಾಸಿಕ ಆದೇಶ.