Today Update

ರಾಜು ತಾಳಿಕೋಟೆ: ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ.

 

ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ (Raju Talikote) ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ (Heart Attack) ಅವರು ಕೊನೆಯುಸಿರು ಎಳೆದಿದ್ದಾರೆ. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ. ಭಾನುವಾರದಿಂದ (ಅ.12) ಮೂರು‌ ದಿನ ಶೂಟಿಂಗ್ ಮಾಡಬೇಕಿತ್ತು. ಆದರೆ ಅಷ್ಟರಲ್ಲಿ ಅವರು ನಿಧರಾಗಿದ್ದು, ಚಿತ್ರತಂಡಕ್ಕೆ ದೊಡ್ಡ ಅಘಾತ ಆಗಿದೆ.
ಕನ್ನಡದ ಖ್ಯಾತ ನಟ ಇನ್ನಿಲ್ಲ ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ಉತ್ತರ ಕರ್ನಾಟಕದ ರಂಗಭೂಮಿಯಲ್ಲಿ “ಖಾಸ್ಗತೇಶ್ವರ” ನಾಟಕ ಮಂಡಳಿಯ ಮಾಲೀಕರಾಗಿ, ಕುಡುಕನ ಪಾತ್ರಗಳ ಮೂಲಕ ಮನೆ ಮಾತಾಗಿದರು.

 

You Missed

ಅಹಿಂದ ರಾಜಕೀಯದ ಪರಂಪರೆ ಕಾಯ್ದುಕೊಂಡ ಡಿಕೆಶಿ: ಮುಜರಾಯಿ ಖಾತೆಗೆ ದಲಿತ ಶಾಸಕರ ನೇಮಕ
ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !
100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !
ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !
ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !
ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !